ಮಾಣಿ: ಹನೀಫ್ ಸುರಿಬೈಲ್ ನಿಧನ
ಮಾಣಿ :- ಮೂಲತಃ ಕಲ್ಲಡ್ಕ ಸಮೀಪದ ಸುರಿಬೈಲ್ ನಿವಾಸಿಯಾಗಿದ್ದ ಪ್ರಸ್ತುತ ಮಾಣಿ ಸಮೀಪದ ಗಡಿಯಾರ ನಿವಾಸಿಯಾಗಿರುವ ದಿ.ಸುರಿಬೈಲ್ ಕುಂಞಮೋನು ರವರ ಮಗ ಹನೀಫ್ ಸುರಿಬೈಲ್ ರವರು ನ. 25 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು
ಮಾಣಿ :- ಮೂಲತಃ ಕಲ್ಲಡ್ಕ ಸಮೀಪದ ಸುರಿಬೈಲ್ ನಿವಾಸಿಯಾಗಿದ್ದ ಪ್ರಸ್ತುತ ಮಾಣಿ ಸಮೀಪದ ಗಡಿಯಾರ ನಿವಾಸಿಯಾಗಿರುವ ದಿ.ಸುರಿಬೈಲ್ ಕುಂಞಮೋನು ರವರ ಮಗ ಹನೀಫ್ ಸುರಿಬೈಲ್ ರವರು ನ. 25 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು
ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಮೂಲತಃ ಮಾಣಿಯವರಾದ ಅವರು, ಬೊಳುವಾರಿನಲ್ಲಿ ವಾಸವಾಗಿದ್ದರು.ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು, ಆರೋಗ್ಯವಾಗಿದ್ದರು. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದ ಅವರು, ಸ್ವಯಂ…
ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯಾಗಿರುವ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಓರ್ವ ಆರೋಪಿಯನ್ನು ಈ…
ಬಹುತೇಕ ವಾಹನ ಸವಾರರು ಪ್ರಯಾಣಿಸುವಾಗ ಜಿಪಿಎಸ್ (Global Positioning System) ಆಧರಿಸಿ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಆದರೆ ಜಿಪಿಎಸ್ ನೋಡಿಕೊಂಡು ವಾಹನ ಚಲಾಯಿಸುವಾಗ ಎಡವಟ್ಟುಗಳು ಆಗಿರುವುದು ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಇಂತಹ ಎಡವಟ್ಟಿನಿಂದ ಮೂವರು ಮೃತಪಟ್ಟಿರುವ ಘಟನೆ ಆಘಾತಕಾರಿ ಉತ್ತರಪ್ರದೇಶದಲ್ಲಿ ನಡೆದಿದೆ.…
ನನ್ನನ್ನು ಅಧ್ಯಕ್ಷ ಸ್ಥಾನದಿಂದ ತೆಗೆದಾಗಲೇ ನಾನು ಹೇಳಿದ್ದೆ, ಚನ್ನಪಟ್ಟಣ ಚುನಾವಣೆನ ನನ್ನ ಬಿಟ್ಟು ನಡೆಸಿ ಎಂದಿದ್ದೆ. ನಾನಿದ್ದಾಗ ಕುಮಾರಸ್ವಾಮಿ 25 ಸಾವಿರ ಮತಗಳಿಂದ ಗೆಲ್ಲಿಸಿದ್ರು, ಈಗ ನಿಖಿಲ್ ಕುಮಾರಸ್ವಾಮಿಯನ್ನು 20 ಸಾವಿರ ಮತಗಳಿಂದ ಸೋಲಿಸಿದ್ದಾರೆ ಎಂದು ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ.…
ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನ. 24ರ ರಾತ್ರಿ ವೇಳೆ ನಡೆದಿದೆ. ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ…
ಮಂಗಳೂರು : ಮಂಗಳೂರಿನ ನೀರುಮಾರ್ಗ ನಿವಾಸಿ ಫಿಲೋಮೆನಾ ವೆಲನಿ (Philomena Villena) ಸೆರಾವೋ ನಿಧರಾಗಿದ್ದಾರೆ. ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಅವರು ಅಲ್ಪಕಾಲದ ಆನಾರೋಗ್ಯದಿಂದ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ನೀರುಮಾರ್ಗ ಕೆಲರೈ ಚರ್ಚ್ ವ್ಯಾಪ್ತಿಯ ಗಿಲ್ಬರ್ಟ್ ಮತ್ತು ವಿನ್ನಿ ಸೆರಾವೊ ದಂಪತಿಯ ಪುತ್ರಿಯಾಗಿದ್ದ…
ಬೆಂಗಳೂರು : ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಮತಗಳಿಂದ ನನ್ನ ಸೋಲಿಕೆ ಕಾರಣವೆಂದು ದೂರಿದ್ದ ನಿಖಿಲ್ ಕುಮಾರಸ್ವಾಮಿಗೆ ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇಬ್ರಾಹಿಂ, ಅಪ್ಪಾ ನಿಖಿಲಾ, ಎಷ್ಟಿದ್ದಾರಪ್ಪ ಅಲ್ಪಸಂಖ್ಯಾತರು? ರಾಮನಗರದಲ್ಲಿ ನಿಮ್ಮಜ್ಜನಿಗೆ ಅಲ್ಪಸಂಖ್ಯಾತರು ಮತ ಕೊಟ್ಟಿದ್ದಕ್ಕೆ ಸಿಎಂ…
ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ…
ಪುತ್ತೂರು :ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸನಲ್ಲಿ ದಿ. ಜಿ.ಎಲ್ ಆಚಾರ್ಯ ಜನ್ಮ ಶತಾಬ್ದಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಗ್ಲೋವಿಂಗ್ 100 ಹೆಸರಿನಲ್ಲಿ ಗ್ರಾಹಕರಿಗೆ ವಿಶೇಷ ಬಹುಮಾನ ಯೋಜನೆಯನ್ನು ಏರ್ಪಡಿಸಲಾಗಿತ್ತು. ಈ ಬಹುಮಾನ ಯೋಜನೆಯ ಬಂಪರ್ ಡ್ರಾವನ್ನು ಯಮುನಾ ಬೋರ್ವೆಲ್ಸ್ನ…