ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು: SDPI ಪುತ್ತೂರು ನಗರ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ..!!
*ಸ್ವಾತಂತ್ರ್ಯ ಎಲ್ಲರ ಹಕ್ಕು**ವಿಚಾರಣಾಧೀನರಿಗೂ ಅದೇ ಹಕ್ಕು..*ಎಂಬ ಧ್ಯೇಯ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಸಾಲ್ಮರಯ ವಹಿಸಿ, ಧ್ವಜಾರೋಹಣ ನೆರವೇರಿಸಿದರು. ಎಸ್.ಡಿ.ಟಿ.ಯು…
