ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ
ಬೆಂಗಳೂರು:ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದ.ಕ.ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಪುತ್ತೂರು ಉಪವಿಭಾಗಾಧಿಕಾರಿ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ತಿಮರೋಡಿ ಸಲ್ಲಿಸಿರುವ ಆಕ್ಷೇಪಣೆಗಳನ್ನು ಪರಿಗಣಿಸಿ, ಕಾನೂನು ಪ್ರಕ್ರಿಯೆ ಅನುಸರಿಸಿ ಹೊಸದಾಗಿ ಆದೇಶಿಸುವಂತೆ ಉಪವಿಭಾಗಾಧಿಕಾರಿಯವರಿಗೆ ನಿರ್ದೇಶಿಸಿದೆ. ದಕ್ಷಿಣ…
