BREAKING : ಸದನದಲ್ಲಿ ‘RSS ‘ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ DCM ಡಿಕೆ.ಶಿವಕುಮಾರ್.!
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್ಎಸ್ಎಸ್ (RSS) ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು.ಇದಕ್ಕೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ.ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ಆನ್ಲೈನ್ನಲ್ಲಿ…
