BREAKING NEWS: ಹಾರಾಟದ ವೇಳೆಯಲ್ಲೇ ಆಲಿಕಲ್ಲು ಮಳೆಗೆ ವಿಮಾನದ ಮುಂಭಾಗಕ್ಕೆ ಹಾನಿ: ಕೂದಲೆಳೆ ಅಂತರದಲ್ಲಿ ಪಾರಾದ 227 ಪ್ರಯಾಣಿಕರು-ವಿಡಿಯೋ
ಮಂಗಳವಾರ ಸಂಜೆ ದೆಹಲಿಯಿಂದ ಶ್ರೀನಗರಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನವು ಗಾಳಿಯಲ್ಲಿ ತೀವ್ರ ಹವಾಮಾನ ಪ್ರಕ್ಷುಬ್ಧತೆಯನ್ನು ಅನುಭವಿಸಿದೆ. ಇದರಿಂದಾಗಿ ಪೈಲಟ್ ವಾಯು ಸಂಚಾರ ನಿಯಂತ್ರಣ(ಎಟಿಸಿ)ಯೊಂದಿಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.6E2142 ವಿಮಾನವು ಶ್ರೀನಗರವನ್ನು ಸಮೀಪಿಸುತ್ತಿರುವಾಗ ಆಲಿಕಲ್ಲು ಮಳೆಯನ್ನು ಎದುರಿಸಿತು. ಈ ಘಟನೆಯಿಂದ ವಿಮಾನದ ಮುಂಭಾಗದ…
