ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್,…
