ವಕ್ಸ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಸದನದಲ್ಲಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ’ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾ‌ರ್ ರೈ ತಿಳಿಸಿದರು.

‘ಹಲವು ಸಂಘಟನೆಗಳು ವಕ್ಸ್ ಕಾಯ್ದೆಯನ್ನು ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸಿವೆ.

ಯಾವುದೇ ಒಂದು ಕಾಯ್ದೆಯನ್ನು ಜಾರಿ ಮಾಡುವಾಗ ಆ ಧರ್ಮದವರ ಅಭಿಪ್ರಾಯ ಪಡೆದುಕೊಳ್ಳಬೇಕು. ಆದರೆ ವಕ್ಫ್ ವಿಚಾರದಲ್ಲಿ ಆ ಧರ್ಮದ ವಿರೋಧವಿದ್ದರೂ ಅದನ್ನು ಜಾರಿಗೊಳಿಸಲಾಗಿದೆ. ಇದು ಖಂಡನೀಯ’ ಎಂದರು.

Leave a Reply

Your email address will not be published. Required fields are marked *

Join WhatsApp Group
error: Content is protected !!