ಪ್ರವಾಸಿಗರಿಗೆ ಗುಡ್ ನ್ಯೂಸ್, ಮೇ.1 ರಿಂದ ಕುದುರೆಮುಖ ಚಾರಣಕ್ಕೆ ಅವಕಾಶ ಸಿಗಲಿದೆ.ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!