ಮಂಗಳೂರು: ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್‌ ಪಂಪ್‌ವೆಲ್‌ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ.ಕದ್ರಿ ಠಾಣೆ ಪೊಲೀಸರು ಶರಣ್‌ ಪಂಪ್‌ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.
ಠಾಣೆಗೆ ಡಿಸಿಪಿ ರವಿಶಂಕರ್ ಭೇಟಿ ನೀಡಿದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಠಾಣೆ ಆವರಣದಿಂದ ಚದುರಿಸಿದರು

Leave a Reply

Your email address will not be published. Required fields are marked *

Join WhatsApp Group
error: Content is protected !!