ಪುತ್ತೂರು, ಏ.27: ಪುತ್ತೂರಿನ ಸಾಲ್ಮರ ನಿವಾಸಿ ಬಹುಃ ಸೈಯ್ಯದ್ ಅಲ್ ಹಾದಿ ಶರಫುದ್ದೀನ್(50ವ )ತಂಙಳ್ ಅವರು ಮಂಗಳೂರಿನ ಕೊಡಿಯಾಲ್ ಬೈಲ್ನ ಯಾನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಅವರು ಮರ್ಹೂಮ್ ಬಹುಃ ಸೈಯ್ಯದ್ ಹಸನ್ ಕೋಯ ತಂಙಳ್ ಅವರ ಪುತ್ರರಾಗಿದ್ದರು. ಮೃತರು ಪತ್ನಿ ಹಾಗೂ ಪುತ್ರ ಬಹುಃ ಸೈಯ್ಯದ್ ಅಲ್ ಹಾದಿ ಹಸನುಲ್ ಆಶ್ ಹರಿ ತಂಙಳ್ ಅವರನ್ನು ಅಗಲಿದ್ದಾರೆ.














