ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶನ ಜ*ರ್ಜರಿತವಾದ ಮೃ*ತದೇಹ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊ*ಲೆ ಮಾಡಿರುವ ಶಂಕೆ ಮೂಡಿದೆ.

ವಿಪರ್ಯಾಸ ಅಂದರೆ ಆತನ ಪರಿಚಯವಿರುವ ಯಾರಿಗೂ ಆತನ ಕುಟುಂಬದ ಬಗ್ಗೆ ಮಾಹಿತಿ ಇಲ್ಲ. ಅವನು ಎಲ್ಲಿಯವನು ಆವನ ಸಂಬಂಧಿಗಳು ಯಾರು ಎನ್ನುವುದು ಯಾರಿಗೂ ಗೊತ್ತಿಲ್ಲ.

Leave a Reply

Your email address will not be published. Required fields are marked *

Join WhatsApp Group
error: Content is protected !!