ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ ಎಂಟರ್ ಪ್ರೈಸಸ್ ಇದೀಗ ನಿಮ್ಮ ಸ್ವಾವಲಂಬಿ ಬದುಕಿನ ಕನಸನ್ನು ನನಸು ಮಾಡಲು ಮುಂದಾಗಿದೆ. ತನ್ನ ಪ್ರಥಮ ಸ್ಕೀಂನ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶವನ್ನು ನೀಡಿದ್ದ ಆಶೀರ್ವಾದ್ ಸಂಸ್ಥೆ ಇದೀಗ ಆಶೀರ್ವಾದ 2.0 ಯೋಜನೆಯ ಮೂರನೇ ಲಕ್ಕಿ ಡ್ರಾದಲ್ಲಿ ಒಬ್ಬ ಅದೃಷ್ಟಶಾಲಿಗೆ ಬಜಾಜ್ ಆಟೋ ರಿಕ್ಷಾ ಗೆಲ್ಲುವ ಅವಕಾಶವನ್ನು ನೀಡುತ್ತಿದೆ. ಇದಕ್ಕೆ ನೀವು ಮಾಡಬೇಕಾಗಿರುವುದಿಷ್ಟೇ.. ಆಶೀರ್ವಾದದ ಈ ವಾಟ್ಸ್ಯಾಪ್ ಗ್ರೂಪನ್ನು ಜಾಯಿನ್ ಆಗಿ ಮತ್ತು ನಿಮ್ಮ ಅದೃಷ್ಟದ ಬಾಗಿಲನ್ನು ತೆರೆಯುವ ಮೂಲಕ ನಿವೇಶನದ ಆಶೀರ್ವಾದವನ್ನು ಪಡೆಯಿರಿ..!



ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸಾವಿರಾರು ಗ್ರಾಹಕರ ಪ್ರೀತಿ ಸಂಪಾದಿಸಿಕೊಂಡಿರುವ ಆಶೀರ್ವಾದ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ನಿಸ್ವಾರ್ಥ ಸೇವೆಯನ್ನು ತನ್ನ ಗ್ರಾಹಕರಿಗೆ ನೀಡುತ್ತಿದ್ದು, ಈ ಸಂಸ್ಥೆಯು ಕರ್ನಾಟಕ – ಕೇರಳದ ಗಡಿ ಭಾಗ ಸೇರಿದಂತೆ ವಿದೇಶದಲ್ಲಿಯೂ ಸಂತೃಪ್ತ ಗ್ರಾಹಕರನ್ನು ಹೊಂದಿದೆ. ಒಂದು ಚಿಕ್ಕ ಬದಲಾವಣೆ ಸಾಕು, ಜೀವನದ ಗತಿಯೇ ಬದಲಾಗಿ ಬಿಡುತ್ತದೆ.

ಹಾಗಾದರೆ ಇನ್ಯಾಕೆ ತಡ, ಈಗಲೇ ಆಶೀರ್ವಾದ ಸಂಸ್ಥೆಯ ಗ್ರಾಹಕರಾಗಿ. ನಿಮ್ಮ ಅದೃಷ್ಟಕ್ಕೆ ಶೇಕಡಾ 100ರಷ್ಟು ಗ್ಯಾರೆಂಟಿ.

Leave a Reply

Your email address will not be published. Required fields are marked *

Join WhatsApp Group
error: Content is protected !!